ಬೆಂಗಳೂರು: ತನ್ನ ಹದಿನೆಂಟನೆಯ ವಯಸ್ಸಿನಲ್ಲಿ ಕೊಲೆಯೊಂದನ್ನು ಮಾಡಿ ಜೈಲುಪಾಲಾಗಿದ್ದವ, ಇದೀಗ ತನ್ನ 36ನೇ ವಯಸ್ಸಿನಲ್ಲೇ ಕೊಲೆಯಾಗಿ ಹೋಗಿದ್ದಾನೆ. ಇದು ಇಂದು ರಾತ್ರಿಯಷ್ಟೇ ಬರ್ಬರವಾಗಿ ಕೊಲೆಯಾಗಿರುವ ರೌಡಿಶೀಟರ್ ಜೆ.ಸಿ.ಆನಂದ್ ಎಂಬಾತನ ಪಾಪಕೂಪದ ಕಿರುಪರಿಚಯ. ಪೀಣ್ಯ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಜೆ.ಸಿ. ಆನಂದ್ ಇಂದು ರಾತ್ರಿ 8 ಗಂಟೆ ಸುಮಾರಿಗೆ ಅದೇ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ಕೊಲೆಗೀಡಾಗಿದ್ದಾನೆ. ಬೈಕ್ನಲ್ಲಿ ಬಂದಿದ್ದ ಐದಾರು ಮಂದಿ ಆತನನ್ನು ಸುತ್ತುವರಿದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. … Continue reading 18 ವರ್ಷಕ್ಕೆ ಕೊಲೆ ಮಾಡಿದ್ದವ 36 ವರ್ಷಕ್ಕೇ ಕೊಲೆಯಾಗಿ ಹೋದ; ಜೈಲಿಂದ ಬಿಡುಗಡೆಯಾದ ಮೂರೇ ದಿನದಲ್ಲಿ ಈ ಲೋಕದಿಂದಲೇ ಬಿಡುಗಡೆ!
Copy and paste this URL into your WordPress site to embed
Copy and paste this code into your site to embed