More

    ಬೆಂಗಳೂರಲ್ಲಿ ರೌಡಿಶೀಟರ್​ನ ಬರ್ಬರ ಹತ್ಯೆ

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೌಡಿಶೀಟರ್​ನನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿದೆ.

    ರವಿವರ್ಮ ಅಲಿಯಾಸ್ ಅಪ್ಪು ಕೊಲೆಯಾದವ. ವಿವೇಕನಗರದ ರೋಸ್ ಗಾರ್ಡನ್​ನಲ್ಲಿ ಮಂಗಳವಾರ ರಾತ್ರಿ ಹತ್ಯೆ ನಡೆದಿದೆ. ನಿನ್ನೆ ರಾತ್ರಿ ರವಿವರ್ಮ ತನ್ನ ಸ್ನೇಹಿತನ ಮನೆಗೆ ಬಂದಿದ್ದ. ಈ ವೇಳೆ ಮನೆಯಿಂದ 100 ಮೀಟರ್ ದೂರದಲ್ಲಿ ದುಷ್ಕರ್ಮಿಗಳ ತಂಡ ಹೊಂಚು ಹಾಕುತ್ತಾ ಕಾಯುತ್ತಿತ್ತು.

    ಸ್ನೇಹಿತನ ಮನೆಯಿಂದ ರವಿವರ್ಮ ಹೊರಬರುತ್ತಿದ್ದಂತೆ ದುಷ್ಕರ್ಮಿಗಳ ದಾಳಿ ಮಾಡಿ ಮನಸೋಇಚ್ಛೆ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

    ಟಂಟಂ-ಲಾರಿ ನಡುವೆ ಭೀಕರ ಅಪಘಾತ, ಕೂಲಿ ಕೆಲಸಕ್ಕೆ ಹೊರಟಿದ್ದ ಐವರು ಹೆಂಗಸರ ಮೇಲೆ ಜವರಾಯನ ಅಟ್ಟಹಾಸ

    ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

    ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ, ಗಂಡನ ಆ ಕಿರುಕುಳಕ್ಕೆ ಬಲಿಯಾದಳೇ ಪತ್ನಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts