ಮುನಿರತ್ನಗೆ ಕೊನೆಗೂ ಘೋಷಣೆಯಾಯ್ತು ಬಿಜೆಪಿ ಟಿಕೆಟ್!

ಬೆಂಗಳೂರು: ಹಲವು ದಿನಗಳ ಕುತೂಹಲದ ನಿರೀಕ್ಷೆಯ ನಂತರ ಮುನಿರತ್ನ ಅವರಿಗೆ ಕೊನೆಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಅವರ ವಿರುದ್ಧ ಬಿಜೆಪಿಯವರೇ ಆದ ತುಳಸಿ ಮುನಿರಾಜು ಅವರು ಕಳೆದ ಚುನಾವಣೆಯ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ಮಧ್ಯಾಹ್ನ ವಜಾ ಮಾಡಿದಾಗಲೇ ಮುನಿರತ್ನ ಅವರಿಗೆ ಟಿಕೆಟ್ ಖಚಿತ ಎಂಬುದು ದೃಢಪಟ್ಟಿತ್ತು. ಇದೀಗ ಸಂಜೆ ಬಿಜೆಪಿಯ ಕೇಂದ್ರ ಕಚೇರಿ ಹೊರಡಿಸಿರುವ ಪತ್ರಿಕಾ ಹೇಳಿಕೆಯಲ್ಲಿ ಮುನಿರತ್ನ ಅವರಿಗೆ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ‘ನಕಲಿ ನಕಲಿ … Continue reading ಮುನಿರತ್ನಗೆ ಕೊನೆಗೂ ಘೋಷಣೆಯಾಯ್ತು ಬಿಜೆಪಿ ಟಿಕೆಟ್!