ಮುನಿರತ್ನ ವಿರುದ್ಧ ಕಣಕ್ಕಿಳಿಯಲು ಕೈ ನಾಯಕರ ಹಿಂದೇಟು: ಡಿ.ಕೆ. ರವಿ ಪತ್ನಿಗೆ ಒಲಿಯುತ್ತಾ ಅದೃಷ್ಟ?

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳು ಉಪಚುನಾವಣೆಯ ದಿನಾಂಕ ಪ್ರಕಟವಾದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಎಲ್ಲ ಪಕ್ಷಗಳ ನಾಯಕರು ತೊಡಗಿಕೊಂಡಿದ್ದಾರೆ. ಆಡಳಿತಾ ರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್​ ಪಾಲಿಗೆ ಉಪಚುನಾವಣೆ ಮುಂದಿನ ರಾಜಕೀಯದ ಭವಿಷ್ಯದ ಪರೀಕ್ಷೆಯಾಗಿದ್ದು, ಮೂರು ಪಕ್ಷಗಳು ಚುನಾವಣೆ ಗೆಲುವಿಗೆ ತಂತ್ರಗಳನ್ನು ಎಣೆಯುತ್ತಿದ್ದಾರೆ. ​ ರಾಜ್ಯ ಬಿಜೆಪಿ ಕಮಿಟಿಯು ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರಕ್ಕೆ ಮುನಿರತ್ನ ಮತ್ತು ಮುನಿರಾಜುಗೌಡ ಹೆಸರು ಶಿಫಾರಸು ಮಾಡಿದೆ. … Continue reading ಮುನಿರತ್ನ ವಿರುದ್ಧ ಕಣಕ್ಕಿಳಿಯಲು ಕೈ ನಾಯಕರ ಹಿಂದೇಟು: ಡಿ.ಕೆ. ರವಿ ಪತ್ನಿಗೆ ಒಲಿಯುತ್ತಾ ಅದೃಷ್ಟ?