ಕುಸುಮಾ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಇನ್ಸ್​ಪೆಕ್ಟರ್​ಗೆ ಶಾಕ್​: ಡಿಕೆಶಿ ಮಾತು ನಿಜವಾಯ್ತಾ?

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಪೊಲೀಸ್​ ಇನ್ಸ್​ಪೆಕ್ಟರ್​ರನ್ನು ವರ್ಗಾವಣೆ ಮಾಡಲಾಗಿದೆ. ಆರ್​ಆರ್ ನಗರ ಠಾಣೆಯ ಇನ್ಸ್​​​​ಪೆಕ್ಟರ್ ನವೀನ್ ಸುಪೇಕರ್.​ ವಿ ಅವರನ್ನು ರಾಜ್ಯ ಗುಪ್ತವಾರ್ತೆ ಇಲಾಖೆಗೆ ವರ್ಗಾವಣೆ ಮಾಡಿ ಡಿಜಿ & ಐಜಿಪಿ ಶನಿವಾರ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಕುಸುಮಾ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾರು ಚಾಲಕನ ವಿರುದ್ಧ ಇನ್ಸ್​ಪೆಕ್ಟರ್​ ನವೀನ್​ ಎಫ್​ಐಆರ್​ ದಾಖಲಿಸಿದ್ದರು. ಇದನ್ನೂ … Continue reading ಕುಸುಮಾ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಇನ್ಸ್​ಪೆಕ್ಟರ್​ಗೆ ಶಾಕ್​: ಡಿಕೆಶಿ ಮಾತು ನಿಜವಾಯ್ತಾ?