ಕುಸುಮಾ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಇನ್ಸ್ಪೆಕ್ಟರ್ಗೆ ಶಾಕ್: ಡಿಕೆಶಿ ಮಾತು ನಿಜವಾಯ್ತಾ?
ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಪೊಲೀಸ್ ಇನ್ಸ್ಪೆಕ್ಟರ್ರನ್ನು ವರ್ಗಾವಣೆ ಮಾಡಲಾಗಿದೆ. ಆರ್ಆರ್ ನಗರ ಠಾಣೆಯ ಇನ್ಸ್ಪೆಕ್ಟರ್ ನವೀನ್ ಸುಪೇಕರ್. ವಿ ಅವರನ್ನು ರಾಜ್ಯ ಗುಪ್ತವಾರ್ತೆ ಇಲಾಖೆಗೆ ವರ್ಗಾವಣೆ ಮಾಡಿ ಡಿಜಿ & ಐಜಿಪಿ ಶನಿವಾರ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಕುಸುಮಾ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾರು ಚಾಲಕನ ವಿರುದ್ಧ ಇನ್ಸ್ಪೆಕ್ಟರ್ ನವೀನ್ ಎಫ್ಐಆರ್ ದಾಖಲಿಸಿದ್ದರು. ಇದನ್ನೂ … Continue reading ಕುಸುಮಾ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಇನ್ಸ್ಪೆಕ್ಟರ್ಗೆ ಶಾಕ್: ಡಿಕೆಶಿ ಮಾತು ನಿಜವಾಯ್ತಾ?
Copy and paste this URL into your WordPress site to embed
Copy and paste this code into your site to embed