ಆರ್ ಆರ್ ನಗರ, ಶಿರಾದಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ ಇಲ್ಲಿದೆ…
ಬೆಂಗಳೂರು: ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಕುರಿತು ಪ್ರತಿಕ್ರಿಯಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪಕ್ಷದ ಅಧ್ಯಕ್ಷನಾಗಿ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ. ಎರಡೂ ಕ್ಷೇತ್ರದ ಮತದಾರ ಕೊಟ್ಟ ತೀರ್ಪನ್ನು ಗೌರವಯುತವಾಗಿ ಒಪ್ಪುತ್ತೇವೆ ಎಂದಿದ್ದಾರೆ. ಆದರೂ ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಸೋಲಿಗೆ ಕಾರಣ ಏನೆಂದು ಚರ್ಚೆಗಳು ಶುರುವಾಗಿವೆ. ಎರಡೂ ಕಡೆ ಸೋಲುವುದಕ್ಕೆ ಕೈ ಆಂತರಿಕ ಕಚ್ಚಾಟ ಮತ್ತು … Continue reading ಆರ್ ಆರ್ ನಗರ, ಶಿರಾದಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ ಇಲ್ಲಿದೆ…
Copy and paste this URL into your WordPress site to embed
Copy and paste this code into your site to embed