ಆರ್​ ಆರ್​ ನಗರ, ಶಿರಾದಲ್ಲಿ ಕಾಂಗ್ರೆಸ್​ ಸೋಲಿಗೆ ಪ್ರಮುಖ ಕಾರಣ ಇಲ್ಲಿದೆ…

ಬೆಂಗಳೂರು: ಆರ್​ ಆರ್​ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿದೆ. ಈ ಕುರಿತು ಪ್ರತಿಕ್ರಿಯಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಪಕ್ಷದ ಅಧ್ಯಕ್ಷನಾಗಿ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ. ಎರಡೂ ಕ್ಷೇತ್ರದ ಮತದಾರ ಕೊಟ್ಟ ತೀರ್ಪನ್ನು ಗೌರವಯುತವಾಗಿ ಒಪ್ಪುತ್ತೇವೆ ಎಂದಿದ್ದಾರೆ. ಆದರೂ ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್​ ಸೋಲಿಗೆ ಕಾರಣ ಏನೆಂದು ಚರ್ಚೆಗಳು ಶುರುವಾಗಿವೆ. ಎರಡೂ ಕಡೆ ಸೋಲುವುದಕ್ಕೆ ಕೈ ಆಂತರಿಕ ಕಚ್ಚಾಟ ಮತ್ತು … Continue reading ಆರ್​ ಆರ್​ ನಗರ, ಶಿರಾದಲ್ಲಿ ಕಾಂಗ್ರೆಸ್​ ಸೋಲಿಗೆ ಪ್ರಮುಖ ಕಾರಣ ಇಲ್ಲಿದೆ…