ನಾನು ಹಣ ಪಡೆದಿಲ್ಲ, ಆಣೆ ಮಾಡಲು ಧರ್ಮಸ್ಥಳಕ್ಕೆ ಬರುವೆ… ಸಿಎಂ ಸಮ್ಮುಖದಲ್ಲೇ ಮುನಿರತ್ನ ಸವಾಲು

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಸಮರದಲ್ಲಿ ಪ್ರಮುಖ ಮೂರು ಪಕ್ಷಗಳು ಶತಾಯಗತಾಯ ಗೆಲ್ಲಲೇಬೇಕೆಂದು ಪಣತೊಟ್ಟಿವೆ. ಎಲ್ಲ ಪಕ್ಷಗಳೂ ಅಂತಿಮ ಹಂತದ ಕಸರತ್ತು ನಡೆಸಿವೆ. ಶುಕ್ರವಾರ ಇಡೀ ದಿನ ಬಿಜೆಪಿ ಅಭ್ಯರ್ಥಿ ಪರ ನಟ ದರ್ಶನ್​ ಮತ್ತು ನಟಿ ಅಮೂಲ್ಯ ಭರ್ಜರಿ ಪ್ರಚಾರ ನಡೆಸಿದ್ದರು. ಶನಿವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಇಡೀ ಕ್ಷೇತ್ರ ಸುತ್ತಾಡಿ ಮುನಿರತ್ನ ಪರ ಮತಯಾಚಿಸಿದರು. ಆರ್ ಆರ್ ನಗರ ಕ್ಷೇತ್ರದ 9 ವಾರ್ಡ್​ಗಳ ಪೈಕಿ 6 ವಾರ್ಡ್​ನ ಗಲ್ಲಿಗಲ್ಲಿ … Continue reading ನಾನು ಹಣ ಪಡೆದಿಲ್ಲ, ಆಣೆ ಮಾಡಲು ಧರ್ಮಸ್ಥಳಕ್ಕೆ ಬರುವೆ… ಸಿಎಂ ಸಮ್ಮುಖದಲ್ಲೇ ಮುನಿರತ್ನ ಸವಾಲು