ನೊಂದ ಹೆಣ್ಣು ಮಗಳ ಮೇಲೆ ಕೇಸ್ ಹಾಕಿದ್ದು ಎಷ್ಟು ಸರಿ? ನಾವು ಬೇಲ್​ ಪಡೆಯಲ್ಲ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ‘ನಮ್ಮ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲಿಸಿದಾಕ್ಷಣ ನಾವು ಹೆದರುತ್ತೇವೆ ಎಂದು ಕೊಂಡಿದ್ದರೆ ಅದು ನಿಮ್ಮ ಭ್ರಮೆ. ಕುಸುಮಾ ಇನ್ನೂ ಕಣ್ಣು ಬಿಟ್ಟಿಲ್ಲ. ಈಗಾಗಲೇ ಅವರ ಮೇಲೆ ಕೇಸ್ ಹಾಕಿಸಿದ್ದಾರೆ. ಇದಕ್ಕಿಂತಲೂ ಸಣ್ಣ ಮತ್ತು ನೀಚರಾಜಕಾರಣ ಯಾವುದಿದೆ… ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಆರ್​ಆರ್​ ನಗರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರ ಕಾರು ಚಾಲಕನ ವಿರುದ್ಧ ಬುಧವಾರ ಎಫ್​ಐಆರ್​ … Continue reading ನೊಂದ ಹೆಣ್ಣು ಮಗಳ ಮೇಲೆ ಕೇಸ್ ಹಾಕಿದ್ದು ಎಷ್ಟು ಸರಿ? ನಾವು ಬೇಲ್​ ಪಡೆಯಲ್ಲ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ