ರಾಮಮಂದಿರ ಉದ್ಘಾಟನೆಯಂದು ಮುಸ್ಲಿಮರು ಜೈ ಶ್ರೀರಾಮ್​ ಘೋಷಣೆ ಕೂಗಬೇಕು: ಆರ್​ಎಸ್​ಎಸ್​ ನಾಯಕ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಈ ನಡುವೆ ಪವಿತ್ರ ರಾಮಮಂದಿರಕ್ಕೆ  ತಮ್ಮ ಅಳಿಲು ಸೇವೆಯನ್ನು ಸಲ್ಲಿಸಬೇಕೆಂದು ಭಕ್ತರು ಒಂದಲ್ಲಾ ರೂಪದಲ್ಲಿ ರಾಮಮಂದಿರಕ್ಕೆ ತಮ್ಮ ಕೈಲಾದಷ್ಟು ಕಾಣಿಕೆಯನ್ನು ಸಲ್ಲಿಸುತ್ತಿದ್ದಾರೆ. ಜನವರು 22 ರಂದು ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಮುಸ್ಲಿಮರು ಮಸೀದಿ ಮತ್ತು ದರ್ಗಾಗಳಲ್ಲಿ ಜೈ ಶ್ರೀರಾಮ್​ ಘೋಷಣೆಗಳನ್ನು ಕೂಗಬೇಕು ಎಂದು ಆರ್​ಎಸ್​ಎಸ್​ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಇಂದ್ರೇಶ್ ಕುಮಾರ್ ಮನವಿ ಮಾಡಿದ್ದಾರೆ. ಭಾನುವಾರ ನಡೆದ … Continue reading ರಾಮಮಂದಿರ ಉದ್ಘಾಟನೆಯಂದು ಮುಸ್ಲಿಮರು ಜೈ ಶ್ರೀರಾಮ್​ ಘೋಷಣೆ ಕೂಗಬೇಕು: ಆರ್​ಎಸ್​ಎಸ್​ ನಾಯಕ