VIDEO: ಆರ್​ಎಸ್​ಎಸ್​ ಮುಖಂಡ ಮೋಹನ್​ ಭಾಗವತ್​ರನ್ನು ಬೆಂಗಳೂರಿನಲ್ಲಿ ಹತ್ಯೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿದ್ದ ಉಗ್ರರು…

ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಭಾನುವಾರ (ಮಾ.8) ಸಂಜೆ ಆಯೋಜಿಸಿದ್ದ ಆರ್​ಎಸ್​ಎಸ್ ಸಮಾವೇಶ ಉಗ್ರರಿಗೆ ಟಾರ್ಗೆಟ್​ ಆಗಿತ್ತು ಎಂಬ ಭಯಾನಕ ಸತ್ಯವೊಂದು ಹೊರಬಿದ್ದಿದೆ. ಈ ಸಮಾವೇಶದ ಮೇಲೆ ದಾಳಿ ಮಾಡಿ, ಆರ್​ಎಸ್​ಎಸ್​ ಸರಸಂಘಚಾಲಕ ಮೋಹನ್​ ಭಾಗವತ್ ಹತ್ಯೆ ನಡೆಸಲು ಉಗ್ರ ಸಂಘಟನೆಯೊಂದು ವ್ಯವಸ್ಥಿತ ಸಂಚು ರೂಪಿಸಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಆರ್​ಎಸ್​ಎಸ್​ ಸಮಾವೇಶದ ಮೇಲೆ ಉಗ್ರರು ದಾಳಿ ನಡೆಸಲು ಯೋಜನೆ ರೂಪಿಸಿದ್ದಾರೆ ಎಂಬ ಮಾಹಿತಿಯನ್ನು ಕೇಂದ್ರ ಗುಪ್ತಚರ ದಳ (ಐಬಿ) ರಾಜ್ಯ ಆಂತರಿಕ … Continue reading VIDEO: ಆರ್​ಎಸ್​ಎಸ್​ ಮುಖಂಡ ಮೋಹನ್​ ಭಾಗವತ್​ರನ್ನು ಬೆಂಗಳೂರಿನಲ್ಲಿ ಹತ್ಯೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿದ್ದ ಉಗ್ರರು…