ಕೇರಳದಲ್ಲಿ ಎಸ್​ಡಿಪಿಐ ಗೂಂಡಾಗಿರಿಗೆ ಆರ್​ಎಸ್​ಎಸ್​ ಕಾರ್ಯಕರ್ತ ಬಲಿ!

ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಮತ್ತೊಮ್ಮೆ ಸಾವಿನ ಸುದ್ದಿ ಕೇಳಿಬಂದಿದೆ. ಎಸ್​ಡಿಪಿಐ ಮತ್ತು ಆರ್​ಎಸ್​ಎಸ್​ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತನೊಬ್ಬ ಮೃತನಾಗಿದ್ದಾನೆ. ಕೇರಳದ ಆಲಪ್ಪುಳ ಜಿಲ್ಲೆಯ ವಲಯಾರ್ ಬಳಿ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಎರಡೂ ಗುಂಪಿನ ಕಾರ್ಯಕರ್ತರು ಘರ್ಷಣೆಗೂ ಮೊದಲು ವಾಗ್ವಾದ ನಡೆಸಿಕೊಂಡಿದ್ದಾರೆ ಎನ್ನಲಾಗಿದೆ. ಎಸ್​ಡಿಪಿಐ ಕಾರ್ಯಕರ್ತರು ಆರ್​ಎಸ್​ಎಸ್​ ಕಾರ್ಯಕರ್ತರ ಮೇಲೆ ಶಸ್ತ್ರಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅದರಿಂದಾಗಿ ನಂದು ಕೃಷ್ಣ(22) ಹೆಸರಿನ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವುದರೊಳಗೆ ಆತ ಕೊನೆಯುಸಿರೆಳೆದಿದ್ದಾನೆ … Continue reading ಕೇರಳದಲ್ಲಿ ಎಸ್​ಡಿಪಿಐ ಗೂಂಡಾಗಿರಿಗೆ ಆರ್​ಎಸ್​ಎಸ್​ ಕಾರ್ಯಕರ್ತ ಬಲಿ!