ಕೇರಳದಲ್ಲಿ ಎಸ್ಡಿಪಿಐ ಗೂಂಡಾಗಿರಿಗೆ ಆರ್ಎಸ್ಎಸ್ ಕಾರ್ಯಕರ್ತ ಬಲಿ!
ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಮತ್ತೊಮ್ಮೆ ಸಾವಿನ ಸುದ್ದಿ ಕೇಳಿಬಂದಿದೆ. ಎಸ್ಡಿಪಿಐ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಆರ್ಎಸ್ಎಸ್ ಕಾರ್ಯಕರ್ತನೊಬ್ಬ ಮೃತನಾಗಿದ್ದಾನೆ. ಕೇರಳದ ಆಲಪ್ಪುಳ ಜಿಲ್ಲೆಯ ವಲಯಾರ್ ಬಳಿ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಎರಡೂ ಗುಂಪಿನ ಕಾರ್ಯಕರ್ತರು ಘರ್ಷಣೆಗೂ ಮೊದಲು ವಾಗ್ವಾದ ನಡೆಸಿಕೊಂಡಿದ್ದಾರೆ ಎನ್ನಲಾಗಿದೆ. ಎಸ್ಡಿಪಿಐ ಕಾರ್ಯಕರ್ತರು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಶಸ್ತ್ರಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅದರಿಂದಾಗಿ ನಂದು ಕೃಷ್ಣ(22) ಹೆಸರಿನ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವುದರೊಳಗೆ ಆತ ಕೊನೆಯುಸಿರೆಳೆದಿದ್ದಾನೆ … Continue reading ಕೇರಳದಲ್ಲಿ ಎಸ್ಡಿಪಿಐ ಗೂಂಡಾಗಿರಿಗೆ ಆರ್ಎಸ್ಎಸ್ ಕಾರ್ಯಕರ್ತ ಬಲಿ!
Copy and paste this URL into your WordPress site to embed
Copy and paste this code into your site to embed