More

    ವರುಣನ ಕೃಪೆಗಾಗಿ ತಾರಕೇಶ್ವರನಿಗೆ ರುದ್ರಾಭಿಷೇಕ

    ಹಾನಗಲ್ಲ: ಲೋಕಕಲ್ಯಾಣಾರ್ಥ ಹಾಗೂ ವರುಣನ ಕೃಪೆಗಾಗಿ ಪ್ರಾರ್ಥಿಸಿ ಪಟ್ಟಣದ ತಾರಕೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಕಾರ್ಯಕ್ರಮ ನೆರವೇರಿಸಲಾಯಿತು.
    ಜೂನ್ ಮೊದಲ ವಾರದಲ್ಲಿ ಆಗಮಿಸಬೇಕಾಗಿದ್ದ ಮುಂಗಾರು ಮಳೆ ತಿಂಗಳಾದರೂ ಬಾರದೇ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಋತ್ವಿಜರ ನೇತೃತ್ವದಲ್ಲಿ ಸಾರ್ವಜನಿಕರು ತಾರಕೇಶ್ವರ ದೇವಾಲಯದಲ್ಲಿ ಗುರುವಾರ ರುದ್ರಾಭಿಷೇಕ, ವಿಶೇಷ ಪೂಜೆ ಮತ್ತು ಶಿವನಾಮ ಜಪ ಕೈಗೊಂಡರು. ದೇವಸ್ಥಾನದ ಅರ್ಚಕರಾದ ನಾಗರಾಜ ಪೂಜಾರ, ಕೃಷ್ಣಾ ಪೂಜಾರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ಜರುಗಿದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts