ರೈಲಿಗೆ ಬೆಂಕಿ ಬಿದ್ದಿದೆ ಎಂಬ ವದಂತಿ: ಪ್ರಾಣ ಉಳಿಸಿಕೊಳ್ಳಲು ಸೇತುವೆಯಿಂದ ನದಿಗೆ ಜಿಗಿದ ಜನ

ಹರಿದ್ವಾರ: ವದಂತಿಯನ್ನು ನಿಜವೆಂದು ನಂಬಿ ಪ್ರಯಾಣಿಕರು ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲು ಸೇತುವೆಯಿಂದ ನೀರಿಗೆ ಜಿಗಿದ ವಿಚಿತ್ರ ಘಟನೆ ಉತ್ತರಖಂಡದ ಹರಿದ್ವಾರದ ಬಳಿ ನಡೆದಿದೆ. ಭಾನುವಾರದಂದು ಲಕ್ಸರ್ ಪ್ರದೇಶದ ನಿಲ್ದಾಣದ ಬಳಿ ಲಕ್ನೋ-ಚಂಡೀಗಢ ಸದ್ಭಾವನಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯು ಪ್ರಯಾಣಿಕರಲ್ಲಿ ಭೀತಿಯನ್ನು ಸೃಷ್ಟಿಸಿದ್ದು, ಕೂಡಲೇ ರೈಲು ಬಂಗಂಗಾ ನದಿಯ ಮೇಲಿನ ರೈಲ್ವೆ ಸೇತುವೆಯ ಮೇಲೆ ಸ್ವಲ್ಪ ಸಮಯದ ನಂತರ ನಿಂತಿದೆ.  ಇದನ್ನೂ ಓದಿ: ತನ್ನ ಅನುಪಸ್ಥಿತಿಯಲ್ಲಿ ಮಗನ ಅಂತ್ಯ ಸಂಸ್ಕಾರ: ಹೆಂಡತಿ ಸೇರಿದಂತೆ 13 ಜನರ … Continue reading ರೈಲಿಗೆ ಬೆಂಕಿ ಬಿದ್ದಿದೆ ಎಂಬ ವದಂತಿ: ಪ್ರಾಣ ಉಳಿಸಿಕೊಳ್ಳಲು ಸೇತುವೆಯಿಂದ ನದಿಗೆ ಜಿಗಿದ ಜನ