ಕಾಂಗ್ರೆಸ್​ ಮುಖಂಡನ ಪುತ್ರನ ಮದ್ವೆಯಲ್ಲಿ ಎಡವಟ್ಟು: ಭರ್ಜರಿ ಭೋಜನ ಸವಿದ 1200 ಮಂದಿ ಆಸ್ಪತ್ರೆಗೆ ದಾಖಲು!

ಮೆಹ್ಸಾನಾ (ಗುಜರಾತ್): ಕಾಂಗ್ರೆಸ್ ಮುಖಂಡರೊಬ್ಬರ ಪುತ್ರನ ವಿವಾಹದಲ್ಲಿ ಆಹಾರ ಸೇವಿಸಿದ ಬಳಿಕ 1,200 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್‍ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.‘ ಮೆಹ್ಸಾನಾ ಜಿಲ್ಲೆಯ ವಿಸ್ನಘರ್​ ತಾಲೂಕಿನ ಸವಲ ಗ್ರಾಮದ ಕಾಂಗ್ರೆಸ್ ಮುಖಂಡರೊಬ್ಬರ ಮದುವೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೆಹ್ಸಾನಾ ಪೊಲೀಸ್ ವರಿಷ್ಠಾಧಿಕಾರಿ ಪಾರ್ಥರಾಜ್‌ಸಿನ್ಹ್ ಗೋಹಿಲ್ ಮಾಹಿತಿ ನೀಡಿದ್ದಾರೆ. ಮದುವೆಯಲ್ಲಿ ಊಟ ಮಾಡಿದೊಡನೆ ಅತಿಥಿಗಳಲ್ಲಿ … Continue reading ಕಾಂಗ್ರೆಸ್​ ಮುಖಂಡನ ಪುತ್ರನ ಮದ್ವೆಯಲ್ಲಿ ಎಡವಟ್ಟು: ಭರ್ಜರಿ ಭೋಜನ ಸವಿದ 1200 ಮಂದಿ ಆಸ್ಪತ್ರೆಗೆ ದಾಖಲು!