ಪ್ರತಿಭಟನೆ ಮುಗಿಸಿಬಂದು ಆತ್ಮಹತ್ಯೆ ಮಾಡಿಕೊಂಡ ಯುವರೈತ; ಕಾರಣ ನಿಗೂಢ!
ಚಂಡೀಗಢ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಮೂರು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯುವ ರೈತನೊಬ್ಬ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಡಿಸೆಂಬರ್ 18ರಂದು ದೆಹಲಿ ಗಡಿಯ ಸಮೀಪ ರೈತ ಪ್ರತಿಭಟನಾ ಸ್ಥಳದಿಂದ ಮರಳಿದ್ದ 22 ವರ್ಷದ ಪಂಜಾಬ್ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ನಿಗೂಢವಾಗಿದೆ. ಪಂಜಾಬ್ ರಾಜ್ಯದ ಬತಿಂಡಾ ಜಿಲ್ಲೆಯ ದಯಾಲ್ಪುರ ಮಿರ್ಜಾ ಗ್ರಾಮದ ನಿವಾಸಿ ಗುರ್ಲಭ್ ಸಿಂಗ್ ಎಂದು ಗುರುತಿಸಲಾಗಿದೆ. ದೆಹಲಿಯ ಗಡಿಯಲ್ಲಿ … Continue reading ಪ್ರತಿಭಟನೆ ಮುಗಿಸಿಬಂದು ಆತ್ಮಹತ್ಯೆ ಮಾಡಿಕೊಂಡ ಯುವರೈತ; ಕಾರಣ ನಿಗೂಢ!
Copy and paste this URL into your WordPress site to embed
Copy and paste this code into your site to embed