ಲಖನೌ (ಉತ್ತರ ಪ್ರದೇಶ): ಬಹು ಚರ್ಚಿತ, ವಿಶ್ವದ ಗಮನವನ್ನು ಸೆಳೆದಿದ್ದ ಉತ್ತರ ಪ್ರದೇಶದ ವಾರಣಾಸಿಯಲ್ಲಿನ ಜ್ಞಾನವಾಪಿ ಪ್ರಕರಣದಲ್ಲಿ ವಾರಣಾಸಿಯ ಕೋರ್ಟ್ನಲ್ಲಿ ಮುಸ್ಲಿಂ ಸಂಘಟನೆಗಳ ಪರವಾಗಿ ವಾದಿಸುತ್ತಿದ್ದ ಖ್ಯಾತ ವಕೀಲ ಅಭಯನಾಥ್ ಯಾದವ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಇವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿದ್ದಾರೆ. ಜ್ಞಾನವಾಪಿ ಕೇಸ್ ಇನ್ನೂ ಕೋರ್ಟ್ನಲ್ಲಿ ನಡೆಯುತ್ತಿದ್ದು, ಅಂಜುಮನ್ ಇನಾಜ್ತಿಯಾ ಮಸೀದಿ ಪರ ಇವರು ವಕಾಲತ್ತು ವಹಿಸಿದ್ದರು. ವಿಚಾರಣೆಗೆ ಸಂಬಂಧಿಸಿದಂತೆ ಅವರು ಆಗಸ್ಟ್ 4ರಂದು ನ್ಯಾಯಾಲಯಕ್ಕೆ ಇದಕ್ಕೆ ಸಂಬಂಧಿಸಿದಂತೆ ಉತ್ತರ ನೀಡಬೇಕಾಗಿತ್ತು. ಆದರೆ ಇದಕ್ಕೆ … Continue reading ಜ್ಞಾನವಾಪಿ ಕೇಸ್ನಲ್ಲಿ ಮುಸ್ಲಿಂ ಪರ ವಾದಿಸುತ್ತಿದ್ದ ವಕೀಲ ಯಾದವ್ಗೆ ಹೃದಯಾಘಾತ: ಕೋರ್ಟ್ಗೆ ಉತ್ತರಿಸುವ ಮುನ್ನವೇ ನಿಧನ
Copy and paste this URL into your WordPress site to embed
Copy and paste this code into your site to embed