ಕಾರು, ಲಾರಿ ನಡುವೆ ಭೀಕರ ಅಪಘಾತ: ಬಳ್ಳಾರಿಯಲ್ಲಿ ಮದುವೆ ಮುಗಿಸಿ ಹೊರಟ 9 ಮಂದಿ ಸಾವು

ಅನಂತಪುರ (ಆಂಧ್ರಪ್ರದೇಶ): ಕಾರು ಮತ್ತು ಲಾರಿ ನಡುವೆ ಭಾನುವಾರ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಉರವಕೊಂಡದ ಬುಡಗಾವಿಯಲ್ಲಿ ನಡೆದಿದೆ. ಬಳ್ಳಾರಿ ಮತ್ತು ಅನಂತಪುರ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರಲ್ಲಿ ಆರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ. ಬಳ್ಳಾರಿಯಲ್ಲಿ ನಡೆದ ಬಿಜೆಪಿಯ ಕಾರ್ಯಕಾರಿ ಸಮಿತಿಯ ಸದಸ್ಯ ಕೋರಾ ವೆಂಕಟಪ್ಪ ಅವರ ಮಗಳ ಮದುವೆಯನ್ನು ಮುಗಿಸಿ ಇವರು ವಾಪಸಾಗುತ್ತಿದ್ದರು. ಮೃತರೆಲ್ಲರೂ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು … Continue reading ಕಾರು, ಲಾರಿ ನಡುವೆ ಭೀಕರ ಅಪಘಾತ: ಬಳ್ಳಾರಿಯಲ್ಲಿ ಮದುವೆ ಮುಗಿಸಿ ಹೊರಟ 9 ಮಂದಿ ಸಾವು