ಹಾಸನದ ಬಳಿ ಭೀಕರ ಅಪಘಾತ: ತಂದೆ- ಮಗ ಸಾವು- ಮೂವರ ಸ್ಥಿತಿ ಚಿಂತಾಜನಕ

ಹಾಸನ: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ರಸ್ತೆಯ ಬಳಿ ನಡೆದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ. ಕ್ಯಾಂಟರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ತಮಿಳುನಾಡು ಮೂಲದ ಅಂಜನಪ್ಪ (40), ಪುತ್ರ ಕಾರ್ತಿಕ್ (17) ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. ಆಲೂರು-ಈಶ್ವರಹಳ್ಳಿ ರಸ್ತೆಯ ಕೂಡಿಗೆ ಸಮೀಪ ಈ ಘಟನೆ ಸಂಭವಿಸಿದೆ. ಮೃತರು ಧರ್ಮಸ್ಥಳಕ್ಕೆ ಹೊರಟಿದ್ದರು. ಎರಡು ಕಾರಿನಲ್ಲಿ 10 ಮಂದಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಒಂದು ಕಾರಿಗೆ ಕ್ಯಾಂಟರ್ … Continue reading ಹಾಸನದ ಬಳಿ ಭೀಕರ ಅಪಘಾತ: ತಂದೆ- ಮಗ ಸಾವು- ಮೂವರ ಸ್ಥಿತಿ ಚಿಂತಾಜನಕ