ಭೀಕರ ಅಪಘಾತ- ಹೂವಿನ ಜತೆಯೇ ಹೆಣವಾದ ತುಮಕೂರಿನ ವ್ಯಾಪಾರಸ್ಥರು! ಮನಸ್ಸು ಬದಲಿಸಿದ್ದೇ ಸಾವಿಗೆ ಕಾರಣವಾಯಿತಾ?
ತುಮಕೂರು: ಖಾಸಗಿ ಬಸ್ ಹಾಗೂ ಮ್ಯಾಕ್ಸಿ ಕ್ಯಾಬ್ ನಡುವೆ ಡಿಕ್ಕಿ ಹೊಡೆದಿರುವ ಪರಿಣಾಮವಾಗಿ ನಾಲ್ಕು ಮಂದಿ ಮೃತಪಟ್ಟಿರುವ ಘಟನೆ ತುಮಕೂರಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ ನಡೆದಿದೆ. ಖಾಸಗಿ ಬಸ್ಸಲ್ಲಿ ಒಟ್ಟು 22 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಮ್ಯಾಕ್ಸಿಕ್ಯಾಬ್ ಮತ್ತು ಬಸ್ ನಡುವೆ ಡಿಕ್ಕಿಯಾಗಿದೆ. ಮೃತಪಟ್ಟವರಲ್ಲಿ ನಾಲ್ವರೂ ಮ್ಯಾಕ್ಸಿಕ್ಯಾಬ್ನಲ್ಲಿ ಇದ್ದರು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದರು. ಉಳಿದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜವಾಗಲಿಲ್ಲ. ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ … Continue reading ಭೀಕರ ಅಪಘಾತ- ಹೂವಿನ ಜತೆಯೇ ಹೆಣವಾದ ತುಮಕೂರಿನ ವ್ಯಾಪಾರಸ್ಥರು! ಮನಸ್ಸು ಬದಲಿಸಿದ್ದೇ ಸಾವಿಗೆ ಕಾರಣವಾಯಿತಾ?
Copy and paste this URL into your WordPress site to embed
Copy and paste this code into your site to embed