ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿದ್ದ ಖದೀಮ 14 ವರ್ಷಗಳ ಬಳಿಕ ಸಿಕ್ಕಿಬಿದ್ದ!
ಬೆಂಗಳೂರು: ಅಪಘಾತ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಖತರ್ನಾಕ್ ಖದೀಮ 14 ವರ್ಷದ ಬಳಿಕ ಸೆರೆ ಸಿಕ್ಕಿಬಿದ್ದಿದ್ದಾನೆ. ತ್ರಿಪುರಾ ಮೂಲದ ಮತಿವಣ್ಣನ್ ಎಂಬಾತ ಬಂಧಿತನು. ಈತನಿಗೆ 2007ರಲ್ಲಿ ಒಂದು ವರ್ಷ ಜೈಲು ಶಿಕ್ಷೆಯಾಗಿತ್ತು. ಜತೆಗೆ ಮೂರು ಸಾವಿರ ರೂಪಾಯಿ ದಂಡ ವಿಧಿಸಲಾಗಿತ್ತು. 2005ರಲ್ಲಿ ನಡೆದಿದ್ದ ಅಪಘಾತ ಪ್ರಕರಣವೊಂದರಲ್ಲಿ ಕೋರ್ಟ್ ಈ ಶಿಕ್ಷೆ ವಿಧಿಸಿತ್ತು. ನಂತರ ಈತನಿಗೆ ಜಾಮೀನು ನೀಡಲಾಗಿತ್ತು. ಜಾಮೀನಿನ ಮೇಲೆ ಹೊರಕ್ಕೆ ಬಂದ ನಂತರ ಎಸ್ಕೇಪ್ ಆಗಿದ್ದ. 14 ವರ್ಷ ಅಲ್ಲಲ್ಲಿ … Continue reading ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿದ್ದ ಖದೀಮ 14 ವರ್ಷಗಳ ಬಳಿಕ ಸಿಕ್ಕಿಬಿದ್ದ!
Copy and paste this URL into your WordPress site to embed
Copy and paste this code into your site to embed