ಸಾರ್… ಒಳಗೆ ಹೋದವ್ರು ಶವವಾಗಿ ಬರ್ತಿದ್ದಾರೆ… ಚಿಕಿತ್ಸೆ ಏನ್ ಕೊಡ್ತಾರೋ ಗೊತ್ತಿಲ್ಲ- ರೋಗಿಗಳ ಸ್ಥಿತಿ ಹೇಳೋರೂ ಇಲ್ಲ
ಬೆಂಗಳೂರು: ಕರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಆಸ್ಪತ್ರೆ, ಆಂಬ್ಯುಲೆನ್ಸ್ ಸೇರಿದಂತೆ ಹಣಕ್ಕಾಗಿ ಹಪಹಪಿಸುವ ಧನದಾಹಿಗಳ ಅಮಾನವೀಯ ವರ್ತನೆಯನ್ನು ಇತ್ತೀಚೆಗಷ್ಟೇ ತೀವ್ರವಾಗಿ ಖಂಡಿಸಿದ್ದ ಜಗ್ಗೇಶ್ ಇದೀಗ ಮತ್ತೊಮ್ಮೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಅವರು ಟ್ವಿಟರ್ ಮೂಲಕ ಗಮನ ಸೆಳೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಒಳಕ್ಕೆ ಹೋಗುವವರ ಶವವಾಗಿ ಬಂದರೂ ಒಳಗಡೆ ಏನಾಗುತ್ತಿದೆ, ಯಾವ ಚಿಕಿತ್ಸೆ ನೀಡಲಾಗುತ್ತಿದೆ ಏನೊಂದೂ ಅರಿವಿಗೆ ಬಾರದೇ ಎಂಥ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಕುಟುಂಬಸ್ಥರು ಅನುಭವಿಸುತ್ತಿದ್ದಾರೆ ಎನ್ನುವುದನ್ನು ಎಳೆಎಳೆಯಾಗಿ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಸರಣಿ ಟ್ವೀಟ್ನಲ್ಲಿ … Continue reading ಸಾರ್… ಒಳಗೆ ಹೋದವ್ರು ಶವವಾಗಿ ಬರ್ತಿದ್ದಾರೆ… ಚಿಕಿತ್ಸೆ ಏನ್ ಕೊಡ್ತಾರೋ ಗೊತ್ತಿಲ್ಲ- ರೋಗಿಗಳ ಸ್ಥಿತಿ ಹೇಳೋರೂ ಇಲ್ಲ
Copy and paste this URL into your WordPress site to embed
Copy and paste this code into your site to embed