ಯುವತಿಯ ಕೊಲೆ: ಮಗನ ಹೀನ ಕೃತ್ಯಕ್ಕೆ ಬಿಜೆಪಿ ನಾಯಕನ ತಲೆದಂಡ- ಅಪ್ಪನ ಜತೆ ಅಣ್ಣನೂ ಪಕ್ಷದಿಂದ ಔಟ್​

ಡೆಹ್ರಾಡೂನ್: ಉತ್ತರಾಖಂಡದ ಹರಿದ್ವಾರದ ವನತಾರಾ ರೆಸಾರ್ಟ್​ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಅಂಕಿತಾ ಭಂಡಾರಿಯ (19) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಈ ಪ್ರಕರಣ ಪ್ರಮುಖ ಆರೋಪಿಯಾಗಿರುವುದು ಉತ್ತರಾಖಂಡದಲ್ಲಿನ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ವಿನೋದ್ ಆರ್ಯ ಅವರ ಪುತ್ರ ಪುಲಕಿತ್​ ಆರ್ಯ. ಮಗ ಮಾಡಿರುವ ತಪ್ಪಿಗೆ ಅಪ್ಪನ ತಲೆದಂಡವಾಗಿದೆ. ಪಕ್ಷದಿಂದ ಅವರನ್ನು ಉಚ್ಛಾಟಿಸಲಾಗಿದೆ. ತಂದೆ ಮಾತ್ರವಲ್ಲದೇ ಪುಲಕಿತ್​ ಸಹೋದರ, ಬಿಜೆಪಿ ಸರ್ಕಾರದಲ್ಲಿ ಹಿಂದುಳಿದ ಆಯೋಗದ ಉಪಾಧ್ಯಕ್ಷ ಅಂಕಿತ್ ಆರ್ಯ ಅವರನ್ನೂ ಪಕ್ಷದಿಂದ … Continue reading ಯುವತಿಯ ಕೊಲೆ: ಮಗನ ಹೀನ ಕೃತ್ಯಕ್ಕೆ ಬಿಜೆಪಿ ನಾಯಕನ ತಲೆದಂಡ- ಅಪ್ಪನ ಜತೆ ಅಣ್ಣನೂ ಪಕ್ಷದಿಂದ ಔಟ್​