ಅಣ್ಣಾಮಲೈ ಜೀವಕ್ಕೆ ಆಪತ್ತು- ವೈ ಪ್ಲಸ್ ಭದ್ರತೆ ಒದಗಿಸಿದ ಸರ್ಕಾರ
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸದ್ಯ ರಾಜಕೀಯದಲ್ಲಿ ಬಿಜಿಯಾಗಿದ್ದಾರೆ. ನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಅವರು ಸದ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಸಿಕ್ಕಿದೆ. ಕರ್ನಾಟಕದಲ್ಲಿ ದಿಟ್ಟ ಪೊಲೀಸ್ ಅಧಿಕಾರಿ ಎಂದು ಹೆಸರು ಪಡೆದು ಕರ್ನಾಟಕದ ಸಿಂಹ ಎಂದೇ ಖ್ಯಾತಿ ಪಡೆದಿರುವ ಅಣ್ಣಾಮಲೈ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಂತೆಯೇ ಅವರ ಜೀವಕ್ಕೆ ಬೆದರಿಕೆ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಅವರಿಗೆ ಸಾಕಷ್ಟು … Continue reading ಅಣ್ಣಾಮಲೈ ಜೀವಕ್ಕೆ ಆಪತ್ತು- ವೈ ಪ್ಲಸ್ ಭದ್ರತೆ ಒದಗಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed