VIDEO: ಯೂಕ್ರೇನ್ನಿಂದ ತಪ್ಪಿಸಿಕೊಳ್ತಿರುವಾಗ ಗುಂಡು ಭುಜ ಹೊಕ್ಕಿತು, ಕಾಲು ಮುರಿದಿದೆ- ವಿದ್ಯಾರ್ಥಿಯ ವಿಡಿಯೋ ವೈರಲ್
ಕೀವ್: ಯೂಕ್ರೇನ್ನಿಂದ ಗಡಿ ತಲುಪಿರುವ ಭಾರತೀಯ ವಿದ್ಯಾರ್ಥಿಗಳನ್ನು ನೆರೆಯ ದೇಶಗಳ ಮೂಲಕ ‘ಆಪರೇಷನ್ ಗಂಗಾ’ ಯೋಜನೆಯ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. ಯೂಕ್ರೇನ್ನಲ್ಲಿ 20,000 ಭಾರತೀಯರಿದ್ದರು. ಈ ಪೈಕಿ 17,000 ಜನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾಗಿದ್ದಾರೆ. 6,000 ಜನ ತವರಿಗೆ ಮರಳಿದ್ದು, 1,700 ಜನ ಉಕ್ರೇನ್ ತೊರೆಯಲು ಕಾಯುತ್ತಿದ್ದಾರೆ ಎನ್ನಲಾಗಿದೆ. ಇದರ ನಡುವೆಯೇ ಕನ್ನಡಿಗ ನವೀನ್ ಗುಂಡೇಟಿಗೆ ಪ್ರಾಣ ಕಳೆದುಕೊಂಡಿದ್ದು, ಇದೀಗ ದೆಹಲಿಯ ವಿದ್ಯಾರ್ಥಿ ಹರ್ಜೋತ್ ಸಿಂಗ್ಗೆ ಗುಂಡು ತಗುಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ದೆಹಲಿ ಬಳಿಯ ಛತ್ತರ್ಪುರದ ವಿದ್ಯಾರ್ಥಿಯಾಗಿರುವ … Continue reading VIDEO: ಯೂಕ್ರೇನ್ನಿಂದ ತಪ್ಪಿಸಿಕೊಳ್ತಿರುವಾಗ ಗುಂಡು ಭುಜ ಹೊಕ್ಕಿತು, ಕಾಲು ಮುರಿದಿದೆ- ವಿದ್ಯಾರ್ಥಿಯ ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed