ಅರ್ನಬ್ ಗೋಸ್ವಾಮಿ ಬಂಧನ: ಸರ್ಕಾರಕ್ಕೆ ಸುಪ್ರೀಂ ತರಾಟೆ- ಹೈಕೋರ್ಟ್ಗೂ ‘ಬುದ್ಧಿಮಾತು’
ನವದೆಹಲಿ: ರಿಪಬ್ಲಿಕ್ ಟಿ.ವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿರುವುದರ ಕುರಿತಂತೆ ಮುಂಬೈ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ಈ ಪ್ರಕರಣದಲ್ಲಿ ಜಾಮೀನು ನೀಡದ ಮುಂಬೈ ಹೈಕೋರ್ಟ್ನ ಕ್ರಮಕ್ಕೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರಗಳು ಕೆಲವೊಂದು ಉದ್ದೇಶಕ್ಕೆ ಯಾವುದೋ ವ್ಯಕ್ತಿಗಳನ್ನು ಟಾರ್ಗೆಟ್ ಮಾಡುತ್ತದೆ. ಅಂಥ ಸಂದರ್ಭದಲ್ಲಿ ನ್ಯಾಯಾಲಯಗಳು ಜನರಿಗೆ ಕಿರುಕುಳ ಆಗದಂತೆ ಎಚ್ಚರ ವಹಿಸಬೇಕು. ಕ್ರಿಮಿನಲ್ ಕಾನೂನು ಜನರ ಕಿರುಕುಳಕ್ಕೆ ಅಸ್ತ್ರವಾಗಬಾರದು ಎಂಬುದನ್ನು ನ್ಯಾಯಾಂಗ ಖಚಿತ ಪಡಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸರ್ಕಾರ ಬಂಧಿಸಿದೆ ಎಂದ ಮಾತ್ರಕ್ಕೆ … Continue reading ಅರ್ನಬ್ ಗೋಸ್ವಾಮಿ ಬಂಧನ: ಸರ್ಕಾರಕ್ಕೆ ಸುಪ್ರೀಂ ತರಾಟೆ- ಹೈಕೋರ್ಟ್ಗೂ ‘ಬುದ್ಧಿಮಾತು’
Copy and paste this URL into your WordPress site to embed
Copy and paste this code into your site to embed