ಅಪ್ಪು ಕನಸಿನ ‘ಗಂಧದ ಗುಡಿ’ ಕುರಿತು ಸಿಎಂ ಮಾಡಿರುವ ಟ್ವೀಟ್ಗೆ ಅಶ್ವಿನಿ ಪ್ರತಿಕ್ರಿಯೆ ಹೀಗಿದೆ…
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಎಲ್ಲರನ್ನೂ ಅಗಲಿ ತಿಂಗಳೇ ಕಳೆದುಹೋಗಿದೆ. ಆದರೆ ಅವರ ಕನಸಿನ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ನಿನ್ನೆ (ಸೋಮವಾರ) ಬಿಡುಗಡೆಗೊಂಡಿದ್ದು, ಕುಟುಂಬಸ್ಥರನ್ನು ಹಾಗೂ ಅಭಿಮಾನಿಗಳನ್ನು ಕಣ್ಣೀರಿನಲ್ಲಿ ತೇಲಿಸಿದೆ. ಪುನೀತ್ ರಾಜ್ಕುಮಾರ್ ಅವರ ಮೇಲೆ ಅಪಾರ ಅಭಿಮಾನ ಇಟ್ಟುಕೊಂಡವರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಒಬ್ಬರು. ಪುನೀತ್ ಅವರ ನಿಧನದ ಮೊದಲ ದಿನದಿಂದಲೂ ಅವರು ಮನೆಯ ಜನರಂತೆಯೇ ಪುನೀತ್ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡವರು. ಇದೀಗ ಅವರು ಕೂಡ ಗಂಧದ ಗುಡಿ ಸಾಕ್ಷ್ಯ … Continue reading ಅಪ್ಪು ಕನಸಿನ ‘ಗಂಧದ ಗುಡಿ’ ಕುರಿತು ಸಿಎಂ ಮಾಡಿರುವ ಟ್ವೀಟ್ಗೆ ಅಶ್ವಿನಿ ಪ್ರತಿಕ್ರಿಯೆ ಹೀಗಿದೆ…
Copy and paste this URL into your WordPress site to embed
Copy and paste this code into your site to embed