ಕಚೇರಿಯಲ್ಲಿ ಎಲ್ರೂ ಮಾಡೋದು ಅದೇ ಕೆಲ್ಸ, ಭೇದಭಾವ ಸಹಿಸಲು ಆಗ್ತಿಲ್ಲ… ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ!
ಅಥಣಿ (ಬೆಳಗಾವಿ): ಕಳೆದ ಸೋಮವಾರ ಬೆಳಗಾವಿಯ ಅಥಣಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿನ ಸಿಬ್ಬಂದಿ ಮಂಜುನಾಥ್ ಮುತ್ತಗಿ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ ಅವರ ಸಾವಿಗೆ ನಿಖರ ಕಾರಣ ಏನು ಎಂದು ತಿಳಿದಿರಲಿಲ್ಲ. ಇದೀಗ ಇವರು ಬರೆದಿಟ್ಟ ಡೆತ್ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಬಹಿರಂಗಗೊಂಡಿದೆ. ‘ಮೇಲಧಿಕಾರಿ ಹಾಗೂ ಲೈನ್ಮ್ಯಾನ್ನಿಂದ ಆಗುತ್ತಿರುವ ಕಿರುಕುಳ ಹಾಗೂ ಭೇದಭಾವ ನನಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಮಂಜುನಾಥ್ ಡೆತ್ನೋಟ್ನಲ್ಲಿ ಬರೆದಿದ್ದಾರೆ. ‘ನನಗೆ ಈ ಕೆಲಸ ಅಂದ್ರೆ ತುಂಬಾ ತುಂಬಾ ಇಷ್ಟ. ಆದರೆ … Continue reading ಕಚೇರಿಯಲ್ಲಿ ಎಲ್ರೂ ಮಾಡೋದು ಅದೇ ಕೆಲ್ಸ, ಭೇದಭಾವ ಸಹಿಸಲು ಆಗ್ತಿಲ್ಲ… ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed