VIDEO: ಹೇಗಾದ್ರೂ ಮಾಡಿ ಬೆಳಗಾವಿ ಇಬ್ಭಾಗ ಮಾಡಪ್ಪಾ ಎಂದು ದೇವರಲ್ಲಿ ಮೊರೆ ಹೋದ ಗ್ರಾಮಸ್ಥರು
ಚಿಕ್ಕೋಡಿ: ಯಾವುದಾದರೂ ಬೇಡಿಕೆ ಈಡೇರಿಸಬೇಕು ಎಂದರೆ ಸರ್ಕಾರ, ಮಂತ್ರಿಗಳು ,ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗೋದು ಸಾಮಾನ್ಯ. ಆದರೆ ಬೆಳಗಾವಿ ಜಿಲ್ಲೆಯ ಇಬ್ಭಾಗಕ್ಕೆ ದೇವರ ಮೊರೆ ಹೋಗಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ದೇವ್ರೆ ಹೇಗಾದ್ರೂ ಮಾಡಿ ಬೆಳಗಾವಿ ಜಿಲ್ಲೆ ಇಬ್ಭಾಗ ಮಾಡಿಬಿಡಪ್ಪ ಎಂದು ಸಂಕಲ್ಪ ತೊಟ್ಟಿದ್ದಾರೆ ಹೋರಾಟಗಾರರು. ಬೆಳಗಾವಿ ಜಿಲ್ಲೆಯನ್ನು ತುಂಡು ಮಾಡಿ ಅಥಣಿ ನೂತನ ಜಿಲ್ಲೆ ರಚನೆಗೆ ಸಂಕಲ್ಪ ತೊಡಲಸಾಗಿದೆ. ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಹೋರಾಟಗಾರರಿಂದ ಸಂಕಲ್ಪ ನಡೆದಿದೆ. ಹನುಮಾನ ದೇವಸ್ಥಾನದಲ್ಲಿ ಕೆಂಪು ವಸ್ತ್ರದಲ್ಲಿ … Continue reading VIDEO: ಹೇಗಾದ್ರೂ ಮಾಡಿ ಬೆಳಗಾವಿ ಇಬ್ಭಾಗ ಮಾಡಪ್ಪಾ ಎಂದು ದೇವರಲ್ಲಿ ಮೊರೆ ಹೋದ ಗ್ರಾಮಸ್ಥರು
Copy and paste this URL into your WordPress site to embed
Copy and paste this code into your site to embed