ಎಟಿಎಂ ಕಾರ್ಡ್ ನೆಪದಲ್ಲಿ ಲಕ್ಷಾಂತರ ರೂ. ವಂಚಿಸಿದ ‘ಬ್ಯಾಂಕ್ ಮ್ಯಾನೇಜರ್’- ಹಣ ಕಳಕೊಂಡ ಗುಜರಿ ವ್ಯಾಪಾರಿ
ಮೈಸೂರು: ಬ್ಯಾಂಕ್ ಮ್ಯಾನೇಜರ್ ಹೆಸರು ಹೇಳಿ ಎಟಿಎಂ ಕಾರ್ಡ್ ಮಾಡಿಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಮೋಸ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ನಲ್ಲಿ ಎಟಿಎಂ ಮಾಡಿಸಿಕೊಡುವುದಾಗಿ ನಂಬಿಸಿ ವಂಚನೆ ಮಾಡಲಾಗಿದೆ. ಕ್ಷಣಾರ್ಧದಲ್ಲಿ 99,999 ರೂ. ಲಪಟಾಯಿಸಿದ್ದಾರೆ ಖದೀಮರು. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾತೆಯಿಂದ ಒಂದು ಲಕ್ಷ ರೂ. ಕೂಡ ಎಗರಿಸಿದ್ದಾರೆ. ಗುಜರಿ ವ್ಯಾಪಾರಿ ವೃದ್ಧ ಬಷೀರ್ ಅಹಮದ್ ವಂಚನೆಗೊಳಗಾದವರು. ನಂಜನಗೂಡಿನ ನೀಲಕಂಠನಗರದಲ್ಲಿ ಗುಜರಿ ವ್ಯಾಪಾರ ಮಾಡುತ್ತಿದ್ದರು. ಮೊಬೈಲ್ ಮೂಲಕ … Continue reading ಎಟಿಎಂ ಕಾರ್ಡ್ ನೆಪದಲ್ಲಿ ಲಕ್ಷಾಂತರ ರೂ. ವಂಚಿಸಿದ ‘ಬ್ಯಾಂಕ್ ಮ್ಯಾನೇಜರ್’- ಹಣ ಕಳಕೊಂಡ ಗುಜರಿ ವ್ಯಾಪಾರಿ
Copy and paste this URL into your WordPress site to embed
Copy and paste this code into your site to embed