‘ಮೂರ್ಖ ವಿಜ್ಞಾನ’ ವಿವಾದದಿಂದ ಕ್ರೈಸ್ತ ಧರ್ಮದ ಪ್ರಚಾರದವರೆಗೆ…

ನವದೆಹಲಿ: ಕರೊನಾ ವೈರಸ್‌ಗೆ ವೈಜ್ಞಾನಿಕವಾಗಿ ಸಾಬೀತಾಗಿದೆ ಎಂದು ಬಿಡುಗಡೆ ಮಾಡಿರುವ ಔಷಧಗಳನ್ನು ಪಡೆದು ಕೂಡ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಳ್ಳುತ್ತಿರುವುದು ಹಾಗೂ ಇದರ ಹಿಂದೆಯೇ, ಈ ಔಷಧಗಳು ಪರಿಣಾಮಕಾರಿಯಾಗಿಲ್ಲ ಎಂದು ಖುದ್ದು ತಜ್ಞರೇ ಹೇಳುತ್ತಿರುವುದನ್ನು ಟೀಕಿಸಿದ್ದ ಬಾಬಾ ರಾಮ್‌ದೇವ್‌ ಅಲೋಪಥಿಯು ’ಮೂರ್ಖ ವಿಜ್ಞಾನ’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಕಳೆದೊಂದು ವಾರದಿಂದ ವೈದ್ಯಕೀಯ ಲೋಕದಲ್ಲಿ ಭಾರಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ಈ ಹೇಳಿಕೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕಿಡಿ ಕಾರಿದ್ದು, ಬಾಬಾ ರಾಮ್‌ದೇವ್‌ … Continue reading ‘ಮೂರ್ಖ ವಿಜ್ಞಾನ’ ವಿವಾದದಿಂದ ಕ್ರೈಸ್ತ ಧರ್ಮದ ಪ್ರಚಾರದವರೆಗೆ…