3 ಎಕರೆಗಾಗಿ ನಾಲ್ವರು ಸಹೋದರರ ಭೀಕರ ಹತ್ಯೆ: ನೋಡಲಾಗುತ್ತಿಲ್ಲ ಹೆತ್ತಾಕೆಯ ಕಣ್ಣೀರು- 9 ಮಂದಿ ಅರೆಸ್ಟ್‌

ಬಾಗಲಕೋಟೆ: ಸುಮಾರಿ 3 ಎಕರೆ 21 ಗುಂಟೆ ಜಮೀನಿನ ವಿವಾದ ನಾಲ್ವರು ಸಹೋದರರ ಬರ್ಬರ ಹತ್ಯೆಯಲ್ಲಿ ಕೊನೆಗೊಂಡ ಭಯಾನಕ ಘಟನೆಗೆ ಬಾಗಲಕೋಟೆ ಜಿಲ್ಲೆಯ ಸಾಕ್ಷಿಯಾಗಿದೆ. ಜಮಖಂಡಿ ತಾಲೂಕಿನ ಮದರಖಂಡಿ ಗ್ರಾಮದ ಹೊರವಲಯದ ತೋಟದಲ್ಲಿ ಈ ಭಯಾನಕ ಘಟನೆ ಶನಿವಾರ ರಾತ್ರಿ ನಡೆದಿದೆ. ಎರಡು ಕುಟುಂಬಗಳ ನಡುವಿನ ಜಮೀನು ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮುದರಡ್ಡಿ(ಉದಗಟ್ಟಿ) ಕುಟುಂಬದ ಸಹೋದರರಾದ ಹನುಮಂತ ಮಹಾದೇವ ಮುದರಡ್ಡಿ(45), ಮಲ್ಲಪ್ಪ(42) ಬಸಪ್ಪ(37) ಹಾಗೂ ಈಶ್ವರ(35)ಕೊಲೆಯಾದವರು. ಪ್ರಕರಣಕ್ಕೆ … Continue reading 3 ಎಕರೆಗಾಗಿ ನಾಲ್ವರು ಸಹೋದರರ ಭೀಕರ ಹತ್ಯೆ: ನೋಡಲಾಗುತ್ತಿಲ್ಲ ಹೆತ್ತಾಕೆಯ ಕಣ್ಣೀರು- 9 ಮಂದಿ ಅರೆಸ್ಟ್‌