ನಶೆ ತಾರೆಗೆ ಅಂತೂ ಸಿಕ್ತು ಬೇಲ್​: 140 ದಿನಗಳ ಜೈಲುವಾಸದಿಂದ ಹೊರಬರಲಿರುವ ನಟಿ

ನವದೆಹಲಿ: ಡ್ರಗ್ಸ್ ಪ್ರಕರಣದಲ್ಲಿ ಕಳೆದ ಸೆಪ್ಟೆಂಬರ್​ 4ರಂದು ಸಿಸಿಬಿ ಪೊಲೀಸರಿಂದ ಬಂಧಿಯಾಗಿದ್ದು, ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇರುವ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಇಂದು ಸುಪ್ರೀಂಕೋರ್ಟ್​ ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ 140 ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಿಂದ ನಟಿಗೆ ಬಿಡುಗಡೆಯಾದಂತಾಗಿದೆ. ಹೈಕೋರ್ಟ್​ ಜಾಮೀನು ನೀಡದೇ ಇರುವುದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ದಸರಾ, ದೀಪಾವಳಿ ಕೊನೆಗೆ ಹೊಸ ವರ್ಷ ಬಂದರೂ ಅವರಿಗೆ ಜಾಮೀನು … Continue reading ನಶೆ ತಾರೆಗೆ ಅಂತೂ ಸಿಕ್ತು ಬೇಲ್​: 140 ದಿನಗಳ ಜೈಲುವಾಸದಿಂದ ಹೊರಬರಲಿರುವ ನಟಿ