ಕರೊನಾದಿಂದ ತಬ್ಬಲಿಯಾದ ಮಕ್ಕಳ ನೆರವಿಗೆ ಧಾವಿಸಿದ ಸರ್ಕಾರ: ವಿಮಾ, ಪೆನ್ಷನ್‌ ಜತೆಗೆ ಶಿಕ್ಷಣ ವ್ಯವಸ್ಥೆ

ಬಾಗಲಕೋಟೆ: ಕರೊನಾದಿಂದ ತಂದೆ-ತಾಯಿಯಂದಿರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ನೆರವಿಗೆ ಧಾವಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಈ ಮಕ್ಕಳಿಗೆ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಕಾರಜೋಳ, ಎರಡೂ ಸರ್ಕಾರಗಳು ನೆರವಿಗೆ ಧಾವಿಸಲಿವೆ. ಈ ಕುರಿತು ಸರ್ವೆ ಮಾಡಲು ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು. ಅನಾಥರಾಗಿರುವ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಎಲ್ಲ ರೀತಿಯ ಯೋಜನೆ ರೂಪಿಸಲಾಗಿವೆ. ಇಂಥ ಮಕ್ಕಳನ್ನು ಸರ್ಕಾರವೇ ಜೋಪಾನ ಮಾಡಲಿದೆ … Continue reading ಕರೊನಾದಿಂದ ತಬ್ಬಲಿಯಾದ ಮಕ್ಕಳ ನೆರವಿಗೆ ಧಾವಿಸಿದ ಸರ್ಕಾರ: ವಿಮಾ, ಪೆನ್ಷನ್‌ ಜತೆಗೆ ಶಿಕ್ಷಣ ವ್ಯವಸ್ಥೆ