ಬೆಂಗಳೂರಲ್ಲಿ ನಡೆದ ಎರಡು ಕಟ್ಟಡ ದುರಂತಗಳಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು: ಸಮೀಕ್ಷೆ ಶುರು

ಬೆಂಗಳೂರು: ಎರಡು ದಿನಗಳ ಹಿಂದೆ ಒಂದು ದಿನ ಮೂರು ಅಂತಸ್ತಿನ ಕಟ್ಟಡ ಹಾಗೂ ಮರುದಿನ ಎರಡು ಅಂತಸ್ತುಗಳ ಕಟ್ಟಡ ನೋಡನೋಡುತ್ತಿದ್ದಂತೆಯೇ ಧರೆಗುರುಳಿದ್ದವು. ಅದರ ಬೆನ್ನಲ್ಲೇ ಇದೀಗ ಯೋಜನಾ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿಕೊಂಡು 15 ದಿನಗಳಲ್ಲಿ ಮರು ಸಮೀಕ್ಷೆ ಮಾಡಿ ನಗರದಲ್ಲಿ ಎಷ್ಟು ಶಿಥಿಲಾವಸ್ಥೆಗೊಂಡಿರುವ ಕಟ್ಟಡಗಳಿವೆ ಎಂಬುದರ ಬಗ್ಗೆ ನಿಖರ ವರದಿ ನೀಡಲು ಮುಖ್ಯ ಆಯುಕ್ತರಾದ ಗೌರವ್ ಗುಪ್ತ ರವರು ಎಲ್ಲಾ ವಲಯ ಜಂಟಿ ಆಯುಕ್ತರು ಹಾಗೂ ಮುಖ್ಯ ಅಭಿಯಂತರರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. … Continue reading ಬೆಂಗಳೂರಲ್ಲಿ ನಡೆದ ಎರಡು ಕಟ್ಟಡ ದುರಂತಗಳಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು: ಸಮೀಕ್ಷೆ ಶುರು