ಪತ್ನಿ, ಮೂವರು ಮಕ್ಕಳು, ಮೊಮ್ಮಗುವಿನ ಸಾವಿಗೆ ಕಾರಣವಾದ್ರಾ ಈ ಸಂಪಾದಕ? ಡೆತ್ನೋಟ್ನಲ್ಲಿ ಸಿಕ್ಕಿವೆ ಮಹತ್ವದ ಸುಳಿವು!
ಬೆಂಗಳೂರು: ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಕಳೆದ ಶುಕ್ರವಾರ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಭಾರತಿ (50), ಸಿಂಚನ (32), ಸಿಂಧೂರಾಣಿ (30), ಮಧುಸಾಗರ್ (26) ಮತ್ತು 9 ತಿಂಗಳ ಮಗುವಿನ ಶವ ಪತ್ತೆಯಾಗಿತ್ತು. ಮಗುವನ್ನು ಮೊದಲು ಕೊಂದು ನಂತರ ಉಳಿದವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪತ್ರಿಕೆಯೊಂದರ ಸಂಪಾದಕ ಶಂಕರ್ ಎನ್ನುವವರಿಗೆ ಸೇರಿರುವ ಕುಟುಂಬ ಇದಾಗಿದೆ. ಎಲ್ಲರೂ ಸಾಯುತ್ತಿದ್ದಂತೆಯೇ ಶಂಕರ್ ಅವರು ದೂರು ದಾಖಲು ಮಾಡಿದ್ದರು. ಅದರಲ್ಲಿ ಅವರು ತಮ್ಮ ಪತ್ನಿ … Continue reading ಪತ್ನಿ, ಮೂವರು ಮಕ್ಕಳು, ಮೊಮ್ಮಗುವಿನ ಸಾವಿಗೆ ಕಾರಣವಾದ್ರಾ ಈ ಸಂಪಾದಕ? ಡೆತ್ನೋಟ್ನಲ್ಲಿ ಸಿಕ್ಕಿವೆ ಮಹತ್ವದ ಸುಳಿವು!
Copy and paste this URL into your WordPress site to embed
Copy and paste this code into your site to embed