ಚಿಂದಿ ಆಯುವವನಿಂದಾಗಿ ಮರುಜನ್ಮ ಪಡೆದ ಬೆಂಗಳೂರು ಮಕ್ಕಳು! ಸಾಧನೆ ಮಾಡಲು ಮನೆಬಿಟ್ಟವರು ಸಿಕ್ಕಿದ್ದೇ ರೋಚಕ

ಬೆಂಗಳೂರು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೌಂದರ್ಯ ಸ್ಕೂಲ್​ನಲ್ಲಿ ಓದುತ್ತಿದ್ದ 10ನೇ ತರಗತಿಯ ಮೂವರು ವಿದ್ಯಾರ್ಥಿಗಳು ಕೊನೆಗೂ ಪತ್ತೆಯಾಗಿದ್ದಾರೆ. ಕಿರಣ್​, ಪರೀಕ್ಷಿತ್, ನಂದನ್ ಎಂಬ 15 ವರ್ಷದ ವಿದ್ಯಾರ್ಥಿಗಳು ಪತ್ರ ಬರೆದಿಟ್ಟು ಮನೆ ತೊರೆದಿದ್ದರು. ಓದಿನಲ್ಲಿ ಆಸಕ್ತಿ ಇಲ್ಲ. ಹಾಗಾಗಿ ಕ್ರೀಡೆಯಲ್ಲಿ ಸಾಧನೆ ಮಾಡುತ್ತೇವೆ ಎಂದು ಪತ್ರದಲ್ಲಿ ಬರೆದು ಗುರಿ ಸಾಧನೆ ಮಾಡುತ್ತೇವೆ ಎಂದು ಹೊರಟಿದ್ದರು. ಇವರ ಹುಡುಕಾಟ ನಡೆಸಿದ್ದರೂ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಸಿಕ್ಕಿದ್ದೇ ರೋಚಕ! ಈ ಮೂವರು ಮಕ್ಕಳ … Continue reading ಚಿಂದಿ ಆಯುವವನಿಂದಾಗಿ ಮರುಜನ್ಮ ಪಡೆದ ಬೆಂಗಳೂರು ಮಕ್ಕಳು! ಸಾಧನೆ ಮಾಡಲು ಮನೆಬಿಟ್ಟವರು ಸಿಕ್ಕಿದ್ದೇ ರೋಚಕ