ಲಂಡನ್ನಲ್ಲಿ ಅದ್ಧೂರಿಯಾಗಿ ನಡೆದ ಬಸವೇಶ್ವರ ಜಯಂತಿ- ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ
ಲಂಡನ್: ಬಸವೇಶ್ವರರ 889ನೇ ಜನ್ಮದಿನವನ್ನು ಲಂಡನ್ನಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಭಾರತೀಯ ಹೈಕಮಿಷನರ್ ಗಾಯಿತ್ರಿ ಇಸ್ಸಾರ್ ಕುಮಾರ್ ಅವರು ಬಸವೇಶ್ವರ ಪ್ರತಿಮೆ ಜತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೂ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 2015ರ ನವೆಂಬರ್ 14ರಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಬಸವೇಶ್ವರ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ದಿನದಿಂದ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ವತಿಯಿಂದ ಈ ಇಬ್ಬರು ಮಹಾನುಭಾವರ ಜಯಂತಿಯನ್ನು ಏಕಕಾಲದಲ್ಲಿ … Continue reading ಲಂಡನ್ನಲ್ಲಿ ಅದ್ಧೂರಿಯಾಗಿ ನಡೆದ ಬಸವೇಶ್ವರ ಜಯಂತಿ- ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ
Copy and paste this URL into your WordPress site to embed
Copy and paste this code into your site to embed