ಮಾನ ಇದ್ರೆ ‘ಹಿಂದು’ ಪದ ಕಿತ್ತೆಸೆಯಿರಿ ಎಂದಿದ್ದ ಭಗವಾನ್ ಮುಖಕ್ಕೆ ಮಸಿ ಬಳೆದ ವಕೀಲೆ ವಿರುದ್ಧ ಎಫ್ಐಆರ್
ಬೆಂಗಳೂರು: ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಹೇಳಿಕೆ ನೀಡಿದ್ದ ಪ್ರೊ. ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳೆದಿದ್ದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಭಗವಾನ್ ಅವರು ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದ ವಕೀಲೆ ಮೀರಾ ಅವರು ಭಗವಾನ್ ಅವರ ವಿರುದ್ಧ ದಾಖಲು ಮಾಡಿದ್ದ ದೂರಿಗೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆದಿತ್ತು. ಈ ಸಂದರ್ಭದಲ್ಲಿ ಭಗವಾನ್ ಅವರು ಬೆಂಗಳೂರಿನ 2 ನೇ … Continue reading ಮಾನ ಇದ್ರೆ ‘ಹಿಂದು’ ಪದ ಕಿತ್ತೆಸೆಯಿರಿ ಎಂದಿದ್ದ ಭಗವಾನ್ ಮುಖಕ್ಕೆ ಮಸಿ ಬಳೆದ ವಕೀಲೆ ವಿರುದ್ಧ ಎಫ್ಐಆರ್
Copy and paste this URL into your WordPress site to embed
Copy and paste this code into your site to embed