ಮಾನ ಇದ್ರೆ ‘ಹಿಂದು’ ಪದ ಕಿತ್ತೆಸೆಯಿರಿ ಎಂದಿದ್ದ ಭಗವಾನ್​ ಮುಖಕ್ಕೆ ಮಸಿ ಬಳೆದ ವಕೀಲೆ ವಿರುದ್ಧ ಎಫ್​ಐಆರ್​

ಬೆಂಗಳೂರು: ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಹೇಳಿಕೆ ನೀಡಿದ್ದ ಪ್ರೊ. ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳೆದಿದ್ದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಎಫ್​ಐಆರ್​ ದಾಖಲು ಮಾಡಿಕೊಳ್ಳಲಾಗಿದೆ. ಭಗವಾನ್​ ಅವರು ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದ ವಕೀಲೆ ಮೀರಾ ಅವರು ಭಗವಾನ್​ ಅವರ ವಿರುದ್ಧ ದಾಖಲು ಮಾಡಿದ್ದ ದೂರಿಗೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆದಿತ್ತು. ಈ ಸಂದರ್ಭದಲ್ಲಿ ಭಗವಾನ್​ ಅವರು ಬೆಂಗಳೂರಿನ 2 ನೇ … Continue reading ಮಾನ ಇದ್ರೆ ‘ಹಿಂದು’ ಪದ ಕಿತ್ತೆಸೆಯಿರಿ ಎಂದಿದ್ದ ಭಗವಾನ್​ ಮುಖಕ್ಕೆ ಮಸಿ ಬಳೆದ ವಕೀಲೆ ವಿರುದ್ಧ ಎಫ್​ಐಆರ್​