ಮಗನ ಲಗ್ನಪತ್ರಿಕೆ ಹಂಚಲು ಹೋದ ಭಾಲ್ಕಿಯ ಕಾಂಗ್ರೆಸ್ ಮುಖಂಡ, ಪತ್ನಿ ಅಪಘಾತದಲ್ಲಿ ಸಾವು! ಸ್ಮಶಾನವಾದ ಮದುವೆ ಮನೆ…
ಬೀದರ್: ಮಗನ ಮದುವೆಯ ಆಮಂತ್ರಣ ಪತ್ರ ನೀಡಲು ಹೋದ ಭಾಲ್ಕಿಯ ಕಾಂಗ್ರೆಸ್ ಪಕ್ಷದ ಮುಖಂಡ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸೂರ್ಯಕಾಂತ ಪಾಟೀಲ್ (50) ಹಾಗೂ ಜಯಶ್ರೀ ಪಾಟೀಲ್ (45) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮದುವೆ ಸಂಭ್ರಮದ ಖುಷಿಯಲ್ಲಿದ್ದ ಮನೆಯಲ್ಲೀಗ ಆಕ್ರಂದ ಮುಗಿಲುಮುಟ್ಟಿದೆ. ಇದೇ ತಿಂಗಳ 26 ರಂದು ಪುತ್ರ ಸಾಯಿನಾಥ ಸೂರ್ಯಕಾಂತ ಪಾಟೀಲ್ ಮದುವೆ ನಿಗದಿಯಾಗಿತ್ತು. ಈ ಸಂಬಂಧ ಬೀದರ್ನಲ್ಲಿ ಸಂಬಂಧಿಕರಿಗೆ ಮದುವೆಯ ಕಾರ್ಡ್ ನೀಡಿ ವಾಪಸು ಬರುತ್ತಿದ್ದ ವೇಳೆ ನಿನ್ನೆ (ಬುಧವಾರ) ಮಧ್ಯ ರಾತ್ರಿ ಕಾರು … Continue reading ಮಗನ ಲಗ್ನಪತ್ರಿಕೆ ಹಂಚಲು ಹೋದ ಭಾಲ್ಕಿಯ ಕಾಂಗ್ರೆಸ್ ಮುಖಂಡ, ಪತ್ನಿ ಅಪಘಾತದಲ್ಲಿ ಸಾವು! ಸ್ಮಶಾನವಾದ ಮದುವೆ ಮನೆ…
Copy and paste this URL into your WordPress site to embed
Copy and paste this code into your site to embed