ಉನ್ನತ ಶಿಕ್ಷಣಕ್ಕಾಗಿ ಉಕ್ರೇನ್ಗೆ ಹೋಗಿದ್ದ ಬೀದರ್ ಹುಡುಗನ ಅಪಹರಣ ಸುಖಾಂತ್ಯ
ಬೀದರ್: ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹುಕ್ಯಾಳ ತಾಂಡದ ಯುವಕ ಅಪಹರಣಕ್ಕೊಳಗಾಗಿದ್ದ ಘಟನೆ ನಡೆದಿದೆ. ಹುಕ್ಯಾಳ ತಾಂಡಾದ 21 ವರ್ಷದ ಅಜಯ್ ರಾಠೋಡ್ ಡಿಸೆಂಬರ್ 14ರಂದು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ. ಜನವರಿ 16ರಂದು ಈತನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ನಂತರ ಆತನ ಸಂಬಂಧಿಕರಿಗೆ ಫೋನ್ ಮಾಡಿ 1 ಕೋಟಿ ರೂ. ನೀಡುವಂತೆ ಬೆದರಿಕೆ ಕರೆ ಮಾಡಿರುವುದಾಗಿ ವರದಿಯಾಗಿದೆ. ಯುವಕನ ಸಂಬಂಧಿಕರು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ … Continue reading ಉನ್ನತ ಶಿಕ್ಷಣಕ್ಕಾಗಿ ಉಕ್ರೇನ್ಗೆ ಹೋಗಿದ್ದ ಬೀದರ್ ಹುಡುಗನ ಅಪಹರಣ ಸುಖಾಂತ್ಯ
Copy and paste this URL into your WordPress site to embed
Copy and paste this code into your site to embed