ಉನ್ನತ ಶಿಕ್ಷಣಕ್ಕಾಗಿ ಉಕ್ರೇನ್​ಗೆ ಹೋಗಿದ್ದ ಬೀದರ್​ ಹುಡುಗನ ಅಪಹರಣ ಸುಖಾಂತ್ಯ

ಬೀದರ್: ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ ಬೀದರ್​ ಜಿಲ್ಲೆಯ ಔರಾದ್ ತಾಲೂಕಿನ ಹುಕ್ಯಾಳ ತಾಂಡದ ಯುವಕ ಅಪಹರಣಕ್ಕೊಳಗಾಗಿದ್ದ ಘಟನೆ ನಡೆದಿದೆ. ಹುಕ್ಯಾಳ ತಾಂಡಾದ 21 ವರ್ಷದ ಅಜಯ್​ ರಾಠೋಡ್​ ಡಿಸೆಂಬರ್ 14ರಂದು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ. ಜನವರಿ 16ರಂದು ಈತನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ನಂತರ ಆತನ ಸಂಬಂಧಿಕರಿಗೆ ಫೋನ್ ಮಾಡಿ 1 ಕೋಟಿ ರೂ. ನೀಡುವಂತೆ ಬೆದರಿಕೆ ಕರೆ ಮಾಡಿರುವುದಾಗಿ ವರದಿಯಾಗಿದೆ. ಯುವಕನ ಸಂಬಂಧಿಕರು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ … Continue reading ಉನ್ನತ ಶಿಕ್ಷಣಕ್ಕಾಗಿ ಉಕ್ರೇನ್​ಗೆ ಹೋಗಿದ್ದ ಬೀದರ್​ ಹುಡುಗನ ಅಪಹರಣ ಸುಖಾಂತ್ಯ