ಧಾರವಾಡ: ಇಲ್ಲಿಗೆ ಸಮೀಪದ ಶಿವಳ್ಳಿ-ಹೆಬ್ಬಳ್ಳಿ ಗ್ರಾಮ ಮಧ್ಯದ ತೋಟದ ಮನೆಯಲ್ಲಿ ತಾಪಂ ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಅವರ ಬರ್ತ್ಡೇ ಪಾರ್ಟಿಯಲ್ಲಿ ರಿವಾಲ್ವಾರ್ನಿಂದ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ನಿನ್ನೆ ರಾತ್ರಿ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿ ನಡೆದಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ ಮಲ್ಲಿಕಾರ್ಜುನ ಅವರು, ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ್ದಾರೆ. ಗುಂಡು ಹಾರಿಸಿದ ನಂತರ, ರಿವಾಲ್ವಾರ್ ಪಾಯಿಂಟ್ ಇಟ್ಟು ಶುಭ ಹಾರೈಕೆ ಮಾಡಿದ್ದಾರೆ.
ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಲ್ಲಿಕಾರ್ಜುನ ಆಯಟ್ಟಿ ಮತ್ತು ಹುಟ್ಟುಹಬ್ಬ ಆಚರಿಸಿಕೊಂಡ ಅಣ್ಣಪ್ಪಗೌಡ ಇಬ್ಬರನ್ನೂ ಧಾರವಾಡ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಿಂದೂ ಹುಡುಗಿ ಬೇಕು, ಈ ಸಂಪ್ರದಾಯನಂತೆ ಮದುವೆಯಾಗುವೆ ಎಂದ ಪಪ್ಪು: ನಡೆಯಿತು ಅದ್ಧೂರಿ ವಿವಾಹ
ಸಚಿವ ಸುಧಾಕರ್ ಕೊಟ್ಟ ‘ಒಬ್ಳೇ ಹೆಂಡ್ತಿ ಚಾಲೆಂಜ್’ಗೆ ಕುಮಾರಸ್ವಾಮಿ ಏನು ಹೇಳಿದ್ರು ನೋಡಿ…
ನೋಡ್ರಪ್ಪಾ ನನಗಿರೋದು ಒಬ್ಳೇ ಹೆಂಡ್ತಿ, ತನಿಖೆ ಆಗ್ಲಿ… ಸತ್ಯ ಹರಿಶ್ಚಂದ್ರ ಚಾಲೆಂಜ್ ಸ್ವೀಕರಿಸಿದ ಡಿಕೆಶಿ,