ಕ್ಲಾಸ್​, ಮಾಸ್​ ಎಲ್ಲದ್ದರಲ್ಲೂ ಬಿಜೆಪಿಗೇ ಜಯ- ಸುರೇಶ್​ ಕುಮಾರ್​

ಬೆಂಗಳೂರು : ರಾಜ್ಯದಲ್ಲಿ ನಡೆದಂತ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಹಾಗೂ ಎರಡು ಶಿಕ್ಷಕರ, ಎರಡು ಪದವೀಧರ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಕುರಿತು ಟ್ವೀಟ್​ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಈ ಮೂಲಕ ರಾಜ್ಯದಲ್ಲಿ ಕ್ಲಾಸ್ ಮತ್ತು ಮಾಸ್ ಎರಡರಲ್ಲಿಯೂ ಬಿಜೆಪಿ ಜನಮನ್ನಣೆ ಗಳಿಸಿದೆ ಎಂದಿದ್ದಾರೆ. ರಾಜ್ಯದ ಚುನಾವಣಾ ಇತಿಹಾಸದಲ್ಲಿಯೇ ಇದೊಂದು ವಿಶಿಷ್ಟ ಫಲಿತಾಂಶ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳು, 2 ಪದವೀಧರ … Continue reading ಕ್ಲಾಸ್​, ಮಾಸ್​ ಎಲ್ಲದ್ದರಲ್ಲೂ ಬಿಜೆಪಿಗೇ ಜಯ- ಸುರೇಶ್​ ಕುಮಾರ್​