ಶ್ರೀರಾಮನೇ ಇಲ್ಲ ಅಂದೋರು ಪೂಜೆಗೆ ಕರೆದಿಲ್ಲ ಅನ್ನೋದು ಸರಿನಾ?- ಬಿಜೆಪಿ ಟಾಂಗ್‌

ನವದೆಹಲಿ: ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸದ ದಿನಾಂಕ ಸಮೀಪಿಸುತ್ತಿದ್ದಂತೆಯೇ, ಈ ಸಂದರ್ಭದಲ್ಲಿ ತಮ್ಮನ್ನು ಕರೆದಿಲ್ಲ ಎಂಬುದಾಗಿ ಹಲವಾರು ಮಂದಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ಬಿಜೆಪಿ ತಮಗೆ ಕರೆದಿಲ್ಲ. ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದೆ. ರಾಮ ಮಂದಿರ ನಿರ್ಮಾಣ ಈ ಹಂತಕ್ಕೆ ತಲುಪಲು ಕಾಂಗ್ರೆಸ್ ಮುಖ್ಯ ಕಾರಣ. ಕಾಂಗ್ರೆಸ್‌ಗೂ ಆಮಂತ್ರ ನೀಡಬೇಕು. ಆದರೆ ಬಿಜೆಪಿ ತಾನೇ ಮಾಡಿದೆ ಎಂದು ಬೀಗುತ್ತಿದೆ. ಬಿಜೆಪಿ ನಡೆ ಸರಿಯಲ್ಲ ಎಂದು ಕಾಂಗ್ರೆಸ್ ಆರೋಪಿಸಿತ್ತು. ಇದನ್ನೂ ಓದಿ: ಆಗಸ್ಟ್​ … Continue reading ಶ್ರೀರಾಮನೇ ಇಲ್ಲ ಅಂದೋರು ಪೂಜೆಗೆ ಕರೆದಿಲ್ಲ ಅನ್ನೋದು ಸರಿನಾ?- ಬಿಜೆಪಿ ಟಾಂಗ್‌