ಬಿಜೆಪಿ ಟಿಕೆಟ್ ಬಿಕ್ಕಟ್ಟು ಶಮನ- ಅಧಿಕೃತ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ?

ಬೆಂಗಳೂರು: ಸಂಘಟನೆಯೇ ಮುಖ್ಯವೆಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಮುನಿರತ್ನ ಅವರಿಗೆ ಮನವರಿಕೆಯಾಗಿದೆ. ಇದರೊಂದಿಗೆ ಬಿಜೆಪಿ ಟಿಕೆಟ್ ಬಿಕ್ಕಟ್ಟು ಬಗೆಹರಿದಿದ್ದು, ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿನಗರ (ಆರ್​.ಆರ್​.ನಗರ) ಕ್ಷೇತ್ರಗಳಿಗೆ ಅಧಿಕೃತ ಪಟ್ಟಿಯನ್ನು ವರಿಷ್ಠರು ಇಂದು ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಕಚೇರಿಗೆ ಮುನಿರತ್ನ ದೌಡು ಪಕ್ಷದ ರಾಜ್ಯ ಕಚೇರಿಗೆ ಮುನಿರತ್ನ ದೌಡಾಯಿಸಿ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಭಾರತ ಉಸ್ತುವಾರಿ ಸಿ.ಟಿ.ರವಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ … Continue reading ಬಿಜೆಪಿ ಟಿಕೆಟ್ ಬಿಕ್ಕಟ್ಟು ಶಮನ- ಅಧಿಕೃತ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ?