ಬಿಜೆಪಿ ಟಿಕೆಟ್ ಬಿಕ್ಕಟ್ಟು ಶಮನ- ಅಧಿಕೃತ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ?
ಬೆಂಗಳೂರು: ಸಂಘಟನೆಯೇ ಮುಖ್ಯವೆಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಮುನಿರತ್ನ ಅವರಿಗೆ ಮನವರಿಕೆಯಾಗಿದೆ. ಇದರೊಂದಿಗೆ ಬಿಜೆಪಿ ಟಿಕೆಟ್ ಬಿಕ್ಕಟ್ಟು ಬಗೆಹರಿದಿದ್ದು, ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿನಗರ (ಆರ್.ಆರ್.ನಗರ) ಕ್ಷೇತ್ರಗಳಿಗೆ ಅಧಿಕೃತ ಪಟ್ಟಿಯನ್ನು ವರಿಷ್ಠರು ಇಂದು ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಕಚೇರಿಗೆ ಮುನಿರತ್ನ ದೌಡು ಪಕ್ಷದ ರಾಜ್ಯ ಕಚೇರಿಗೆ ಮುನಿರತ್ನ ದೌಡಾಯಿಸಿ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಭಾರತ ಉಸ್ತುವಾರಿ ಸಿ.ಟಿ.ರವಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ … Continue reading ಬಿಜೆಪಿ ಟಿಕೆಟ್ ಬಿಕ್ಕಟ್ಟು ಶಮನ- ಅಧಿಕೃತ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ?
Copy and paste this URL into your WordPress site to embed
Copy and paste this code into your site to embed